ಛತ್ತೀಸ್‍ಗಢದಲ್ಲಿ ನಕ್ಸಲರ ಅಟ್ಟಹಾಸ :

ರಾಯ್‍ಪುರ, ಮಾ.20-ಛತ್ತೀಸ್‍ಗಢದಲ್ಲಿ ನಕ್ಸಲರ ಅಟ್ಟಹಾಸ ಮುಂದುವರಿದಿದ್ದು, ಕೊಂಡಗಾಂವ್ ಜಿಲ್ಲೆಯಲ್ಲಿ ಇಬ್ಬರು ಗ್ರಾಮಸ್ಥರನ್ನು ಮಾವೋವಾದಿ ಬಂಡುಕೋರರು ಹತ್ಯೆ ಮಾಡಿದ್ದಾರೆ. ಬಾಯನಗರ್ ಪೆÇಲೀಸ್ ಠಾಣೆ ವ್ಯಾಪ್ತಿಯ ಆದ್ನರ್ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ಈ ಹತ್ಯೆ ನಡೆದಿದೆ ಎಂದು ಹೆಚ್ಚುವರಿ
ಪೆÇಲೀಸ್ ಅಧಿಕಾರಿ ಮಹೇಶ್ವರ ನಾಗ್ ತಿಳಿಸಿದ್ದಾರೆ. ರಾಯ್‍ಪುರ್‍ನಿಂದ 40 ಕಿ.ಮೀ.ದೂರದಲ್ಲಿರುವ ಗ್ರಾಮಕ್ಕೆ ನುಗ್ಗಿದ್ದ ಶಸ್ತ್ರಸಜ್ಜಿತ ನಕ್ಸಲರು ಇಬ್ಬರು ಗ್ರಾಮಸ್ಥರನನು ಹತ್ಯೆ ಮಾಡಿ ಪರಾರಿಯಾದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ