ವ್ಯಕ್ತಿಯೊಬ್ಬರು ಇಂದು ಬೆಳಗ್ಗೆ ರೈಲಿಗೆ ಸಿಕ್ಕಿ ಮೃತ

ಬೆಂಗಳೂರು, ಏ.9- ವ್ಯಕ್ತಿಯೊಬ್ಬರು ಇಂದು ಬೆಳಗ್ಗೆ ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಸಿಟಿ ರೈಲ್ವೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೆಂಗೇರಿ-ಹೆಜ್ಜಾಲ ರೈಲ್ವೆ ನಿಲ್ದಾಣಗಳ ಮಧ್ಯೆ ಪಿ.ಮುತ್ತುರಾಜ್ (41) ಎಂಬುವವರು ರೈಲಿಗೆ ಸಿಕ್ಕಿ ಮೃತಪಟ್ಟಿದ್ದು, ಇವರ ವಿಳಾಸ ತಿಳಿದುಬಂದಿಲ್ಲ.

ಸುದ್ದಿ ತಿಳಿದ ಸಿಟಿ ರೈಲ್ವೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ