ಪ್ರಕಾಶ್ ರೈ ಗೆ ಮುಟ್ಟಿತು ಬಿಜೆಪಿಯ ಬಿಸಿ

ಬೆಂಗಳೂರು ಆ12: ಬೆಂಗಳೂರು ಖಾಸಗಿ ಹೋಟೆಲ್ ನಲ್ಲಿ ಊಟ ಮುಗಿಸಿಕೊಂಡು ಬಂದು ಕಾರು ಹತ್ತಿದ ಕೂಡಲೇ ಬಿಜೆಪಿ ಮತ್ತು ಆರ್.ಎಸ್. ಎಸ್ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿ “ಮೋದಿ ಮೋದಿ” ಎಂದು ನಟ ಪ್ರಕಾಶ್ ರೈ ವಿರುದ್ಧ ಕೂಗಿದರು.

 

ಪ್ರಕಾಶ್ ರೈ ಈ ಹಿಂದೆ ರಾಜಕೀಯಕ್ಕೆ ಬರೋದಿಲ್ಲ ಅಂತ ಹೇಳಿದ್ದು ಇವತ್ತು ಬಿಜೆಪಿಗೆ ಮತ ಹಾಕಬೇಡಿ ಎಂದು ಉಲ್ಟಾ ಹೊಡೆದರು. ಇದರಿಂದ  ರೊಚ್ಚಿಗೆದ್ದ ಕೆಲ ಬಿಜೆಪಿ ಮತ್ತು ಆರ್. ಎಸ್. ಎಸ್ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿ ಅವರ ವಿರುದ್ದ ಕೂಗಿದರು.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ