ಎನ್‍ಡಿಎ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ: ಯಶವಂತ ಸಿನ್ಹ ಪಕ್ಷ ತ್ಯಜಿಸಿದ್ದಾರೆ

ಪಾಟ್ನಾ,ಏ.21-ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸಿ ಕೆಂಗೆಣ್ಣಿಗೆ ಗುರಿಯಾಗಿದ್ದ ಬಿಜೆಪಿ ಧುರೀಣ ಹಾಗೂ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹ ಪಕ್ಷ ತ್ಯಜಿಸಿದ್ದಾರೆ.
ಬಿಹಾರ ರಾಜಧಾನಿ ಪಾಟ್ನಾದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಸಿದ್ದರಾಮಯ್ಯ ಬಿಜೆಪಿಯೊಂದಿಗಿನ ಎಲ್ಲ ಸಂಬಂಧವನ್ನು ನಾವು ಕಡಿದುಕೊಂಡಿದ್ದೇನೆ ಎಂದರು. ನಾನು ರಾಜಕೀಯ ಸನ್ಯಾಸತ್ವ ಸ್ವೀಕರಿಸಿದ್ದೇನೆ ಎಂದು 80 ವರ್ಷದ ಫೈರ್ ಬ್ರಾಂಡ್ ಸಿನ್ಹ ಘೋಷಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ