ಬಿಜೆಪಿ ಅಭ್ಯರ್ಥಿಯಾಗಿ ಬೀದರ್ ಉತ್ತರ ಕ್ಷೇತ್ರದಿಂದ ಕಣಕ್ಕೆ ನಾಗಮಾರಪಳ್ಳಿ ನಾಮಪತ್ರ ಸಲ್ಲಿಕ

ಬಿಜೆಪಿ ಅಭ್ಯರ್ಥಿಯಾಗಿ ಬೀದರ್ ಉತ್ತರ ಕ್ಷೇತ್ರದಿಂದ ಕಣಕ್ಕೆ
ನಾಗಮಾರಪಳ್ಳಿ ನಾಮಪತ್ರ ಸಲ್ಲಿಕ
ಬೀದರ್: ಬೀದರ್ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯುವ ಮುಖಂಡ, ಮಾಚಿ ಸಚಿವ ದಿ.ಗುರುಪಾದಪ್ಪ ನಾಗಮಾರಪಳ್ಳಿ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ನಾಮಪತ್ರ ಸಲ್ಲಿಕೆ ಮಾಡಿದರು
ಶನಿವಾರ ಅಪಾರ ಬೆಂಬಲಿಗರು, ಕಾರ್ಯಕರ್ತರೊಂದಿಗೆ
ಡಿಸಿ ಕಚೇರಿಗೆ ಆಗಮಿಸಿ ಗಣೇಶ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಅಭ್ಯರ್ಥಿ ಸೂರ್ಯಕಾಂತ ಜೊತೆಯಲ್ಲಿ ಸಂಸದ ಭಗವಂತ ಖೂಬಾ, ಪತ್ನಿ ರೇಣುಕಾ, ಬಾಬುವಾಲಿ, ಸಿದ್ದಪ್ಪ ಸಾಥ್ ನೀಡಿದರು. ಮೆರವಣಿಗೆ ಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ