ವಿಧಾನಸಭಾ ಚುನಾವಣೆ: ಶಿವಸೇನಾ ಎರಡನೇ ಪಟ್ಟಿ ಬಿಡುಗಡೆ

ಧಾರವಾಡ:ಏ-22: ರಾಜ್ಯದ 36 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಶಿವಸೇನೆ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.

ಧಾರವಾಡದಲ್ಲಿ ಶಿವಸೇನೆ ಕರ್ನಾಟಕದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮುತಾಲಿಕ್, ಬಿಜೆಪಿ ಗೋ ರಕ್ಷಣೆ ಬಗ್ಗೆ ದೊಡ್ಡದಾಗಿ ಮಾತನಾಡುತ್ತದೆ. ಗೋಮಾಂಸ ರಫ್ತು ಮಾಡುವುದನ್ನು ನಿಲ್ಲಿಸದೇ ಗೋರ ಕ್ಷಣೆ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇವರಿಗಿಲ್ಲ ಎಂದರು.

Assembly election,shivasena,2nd list

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ