
ಉತ್ತರ ಕನ್ನಡ ,ಏ.30- ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 15 ಲಕ್ಷ ಹಣವನ್ನು ಜಿಲ್ಲೆಯ ಜೋಯಿಡಾದ ಅನುಮೋಡ ಚೆಕ್ಪೆÇೀಸ್ಟ್ನಲ್ಲಿ ವಶಪಡಿಸಿಕೊಳ್ಳಲಾಗಿದೆ.
ಚೆಕ್ಪೆÇೀಸ್ಟ್ನಲ್ಲಿ ತಪಾಸಣೆ ವೇಳೆ 15 ಲಕ್ಷ ವಶಪಡಿಸಿಕೊಳ್ಳಲಾಗಿದೆ. ಹೈದರಾಬಾದ್ ಮೂಲದ ಜಲ್ಲಾ ಆಂಜನೇಯ, ವಿಮಲ್ ಅವರುಗಳಿಂದಹಣವನ್ನು ಜಪ್ತಿಮಾಡಲಾಗಿದೆ.
ವಶಕ್ಕೆ ಪಡೆದಿರುವ ಹಣವನ್ನು ಐಟಿ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.