ಸೂರ್ಯಕಾಂತ ನಾಗಮಾರಪಳ್ಳಿ ತಾಜಲಾಪುರ ಗ್ರಾಮದಲ್ಲಿ ಪಾದಯಾತ್ರೆ

ಸೂರ್ಯಕಾಂತ ಪಾದಯಾತ್ರೆ
ಬೀದರ್, ಏ.30- ಬೀದರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಭಾನುವಾರ ಸಂಜೆ ತಾಜಲಾಪುರ ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು.

ಮನೆ ಮನೆಗೆ ತೆರಳಿದ ನಾಗಮಾರಪಳ್ಳಿ ಎಲ್ಲರಿಗೆ ಕೈಮುಗಿದು, ಈ ಬಾರಿ ಬಿಜೆಪಿ ಗೆ ಬೆಂಬಲಿಸುವಂತೆ ಮನವಿ ಮಾಡಿದರು.

ಮೇ 12ರಂದು ಮತದಾನ ನಡೆಯಲ್ಲಿದ್ದು, ಪ್ರತಿಯೊಬ್ಬರು ಕಡ್ಡಾಯ ಮತದಾನ ಮಾಡಬೇಕು. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಆಗಬೇಕು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ