ಸಾಲಗಾರ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ:

ಸೇಲಂ, ಮೇ 2-ಸಾಲಗಾರ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯ ತಮ್ಮಂಪಟ್ಟಿಯ ಮನೆಯೊಂದರಲ್ಲಿ ಸಂಭವಿಸಿದೆ.
ಅಧಿಕ ಬಡ್ಡಿದರಕ್ಕಾಗಿ ಲೇವಾದೇವಿ ನಡೆಸುತ್ತಿರುವ ಕುಮಾರನ್ ಎಂಬಾತನ ಕಿರುಕುಳ ತಾಳದೇ ಅರ್ಜುನನ್(55), ವೆನ್ನಿಲ್ಲಾ(45) ಹಾಗೂ ಅವರ ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮತ್ತೊಬ್ಬ ಮಗ ಆಸ್ಪತ್ರೆಯಲ್ಲಿ ಸಾವು-ಬದುಕಿನೊಂದಿಗೆ ಹೋರಾಡುತ್ತಿದ್ದಾನೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ