ಮರಾಠ ಸಮುದಾಯದ ನಾಯಕರು ಬಿಜೆಪಿಗೆ ಸೇರ್ಪಡೆ

ಬೆಂಗಳೂರು ಮೇ 6: ಇಂದು ಬಿಜೆಪಿಯ ರಾಜ್ಯ ಕಚೇರಿನಲ್ಲಿ ಮರಾಠ ಸಮಾಜದ ಮುಖಂಡರು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕುಂ ಶೋಭಾ ಕರಂದ್ಲಾಜೆ ಮತ್ತು ಶ್ರೀ ರವಿ ಕುಮಾರ ಉಪಸ್ಥಿತಿಯಲ್ಲಿ ಸೇರ್ಪಡೆಯಾದರು.

ಮರಾಠ ಮುಖಂಡರರಲ್ಲಿ ಶ್ರೀಯುತ ರವೀಂದ್ರ ಕುಮಾರ್ ಮಗರ್ (ಮಾಜಿ ಪ್ರಧಾನ ಕಾರ್ಯದರ್ಶಿ, ಅಖಿಲ ಭಾರತೀಯ ಹಿಂದೂ ಮಹಾಸಭಾ), ವಿನೋದ್ ಗಂಗೂಲಿ, ರವಿ ಜಾಧವ್ ಮತ್ತು ವೆಂಕೋಬ್ ರಾವ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸವಿತಾ ಅಶೋಕ್ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ