ಮೇ 8ರ ವಿಶೇಷ ಸುದ್ದಿಗಳು

Varta Mitra News

ಮತಯಾಚನೆಗೆ ಇನ್ನು ಮೂರು ದಿನಮಾತ್ರ ಸಮಯವಿದೆ; ಕೈ-ಕಾಲು ಹಿಡಿದು ಮತಕೇಳಿ: ಬಿಜೆಪಿ ಕಾರ್ಯಕರ್ತರಿಗೆ ಬಿಎಸ್ ಯಡಿಯೂರಪ್ಪ ಕರೆ

ಹಣ ಹಂಚಿ ಗೆಲವು ಸಾಧಿಸಲು ಸಿಎಂ ಹಿಂಬಾಲಕರು ಬಾದಾಮಿಯಲ್ಲಿ ಠಿಕಾಣಿ ಹೂಡಿದ್ದಾರೆ: ಶ್ರೀರಾಮುಲು ಗಂಭೀರ ಆರೋಪ

ಕೊಪ್ಪಳದಲ್ಲಿ ಮೋದಿ ಅಲೆ: ನಾವು ೫0 ಸಾವಿರ ಕೋಟಿಯನ್ನ ಯಾತ್ರ ಸ್ಥಳದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದೇವೆ: ಪ್ರಧಾನಿ ಮೋದಿ

ಸಿಎಂ ಸಿದ್ದರಾಮಯ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕರ್ನಾಟಕವನ್ನು ದೇಶದಲ್ಲಿಯೇ ನಂಬರ್ 1 ರಾಜ್ಯವನ್ನಾಗಿ ಮಾಡಿದೆ: ಸೋನಿಯಾ ಗಾಂಧಿ

ವಿಜಯಪುರದಲ್ಲಿ ಪ್ರಧಾನಿ ಮೋದಿ ಚುನಾವಣ ಪ್ರಚಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದುವರೆದ ವಾಗ್ದಾಳಿ

ಬಾದಾಮಿ ರೆಸಾರ್ಟ್ ನಲ್ಲಿ ಐಟಿ ದಾಳಿ ಹಿನ್ನಲೆ: ನಾವಿಲ್ಲಿ ಊಟಕ್ಕೆಂದು ಬಂದಿದ್ದೆವು; ಸಿಎಂ ಇಬ್ರಾಹಿಂ ಪ್ರತಿಕ್ರಿಯೆ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬಂದರೆ ನಾನು ಪ್ರಧಾನಿಯಾಗಲು ಸಿದ್ಧನಿದ್ದೇನೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ

ಮಹಿಳೆಯರ ಮೇಲಿನ ಅತ್ಯಾಚಾರಕ್ಕೂ ಅವರು ಧರಿಸುವ ಉಡುಪುಗಳಿಗೂ ಸಂಬಂಧವಿಲ್ಲ: ಜನರು ತಮ್ಮ ಮನಸ್ಥಿತಿ ಬದಲಿಸಿಕೊಳ್ಳಬೇಕು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

ಶ್ರೀನಗರದಲ್ಲಿ ಪ್ರವಾಸಿ ವಾಹನದ ಮೇಲೆ ಕಲ್ಲುತೂರಾಟ: ಗಂಭೀರ ಗಾಯಗೊಂಡು ಕೋಮಾಗೆ ಜಾರಿದ್ದ ತಮಿಳುನಾಡು ಮೂಲದ ಯುವಕ ಸಾವು

ರಾಷ್ಟ್ರ ರಾಜಧಾನಿಗೆ ಅಪ್ಪಳಿಸಿದ ಚಂಡಮಾರುತ: ಬಿರುಗಾಳಿಯೊಂದಿಗೆ ಭಾರೀ ಮಳೆ; 20 ರಾಜ್ಯಗಳಲ್ಲಿ ಕಟ್ಟೆಚ್ಚರ

ಬಾದಾಮಿಯಲ್ಲಿ ಐಟಿ ದಾಳಿ: ಶಾಸಕ ಆನಂದ್ ಸಿಂಗ್ ಒಡೆತನದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಹಾಗೂ ಮಯೂರ ಯಾತ್ರಿ ಹೋಟೆಲ್ ನಲ್ಲಿ ಲಕ್ಷಾಂತರ ರೂ ಹಣ ವಶಕ್ಕೆ ಪಡೆದ ಅಧಿಕಾರಿಗಳು

ಬಾದಾಮಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಮಿಡ್ ನೈಟ್ ಐಟಿ ಶಾಕ್

ಕೇರಳದಲ್ಲಿ ರಾಜಕೀಯ ಹಿಂಸಾಚಾರ ಉಲ್ಬಣ: ಆರ್‍ಎಸ್‍ಎಸ್ ಕಾರ್ಯಕರ್ತನ ಕೊಚ್ಚಿ ಕೊಲೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ