ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ವರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ನಗೆ:

ಚಿಕ್ಕಬಳ್ಳಾಪುರ, ಮೇ 15- ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ವರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ನಗೆ ಬೀರಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಡಾ.ಕೆ.ಸುಧಾಕರ್, ಶಿಡ್ಲಘಟ್ಟದಲ್ಲಿ ಕಾಂಗ್ರೆಸ್‍ನ ವಿ.ಮುನಿಯಪ್ಪ , ಬಾಗೇಪಲ್ಲಿಯಲ್ಲಿ ಕಾಂಗ್ರೆಸ್‍ನ ಎಚ್.ಎನ್. ಸುಬ್ಬಾರೆಡ್ಡಿ , ಗೌರಿಬಿದನೂರಿನಲ್ಲಿ ಉಪ ಸಭಾಪತಿಯಾಗಿದ್ದ ಕಾಂಗ್ರೆಸ್‍ನ ಎನ್.ಎಚ್.ಶಿವಶಂಕರರೆಡ್ಡಿ ಜಯಬೇರಿ ಭಾರಿಸಿದ್ದಾರೆ.
ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್‍ನ ಕೃಷ್ಣಾರೆಡ್ಡಿ ಗೆಲುವಿನ ನಗೆ ಬೀರಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ