ನಾಳೆ ನೂತನ ಸಿಎಂ ಕುಮಾರಸ್ವಾಮಿ ಸಿದ್ದಗಂಗಾ ಮಠಕ್ಕೆ ಭೇಟಿ: ಶ್ರೀಗಳಿಂದ ಆಶೀರ್ವಾದ ಪಡೆಯಲಿರು ಹೆಚ್ ಡಿಕೆ

ತುಮಕೂರು:ಮೇ-23: ನಾಳೆ ಬೆಳಿಗ್ಗೆ 8.15 ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ ಶ್ರೀ ಶಿವಕುಮಾರ ಸ್ವಾಮೀಜಿ ಯವರರನ್ನು ಭೇಟಿಯಾಗಿ ಆಶಿರ್ವಾದ ಪಡೆದುಕೊಳ್ಳಲಿದ್ದಾರೆ.

ಶ್ರೀಗಳ ಆಶೀರ್ವಾದ ಪಡೆದು ಶ್ರೀಯವರೂಂದಿಗೆ ಪ್ರಸಕ್ತ ವಿಧ್ಯಮಾನ ಗಳ ಬಗ್ಗೆ ಚರ್ಚ ನೆಡೆಸಲಿದ್ದಾರೆ.ತುಮಕೂರು ವಿಶ್ವವಿದ್ಯಾಲಯದ ಹೆಲಿಪ್ಯಾಡ್ ಗೆ ಅಗಮಿಸಿ ರಸ್ತೆಯ ಮೂಲಕ ಮಠಕ್ಕೆ ತೆರಳಲಿದ್ದಾರೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ