ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಯುವಕರು ಮೃತ

ಬಳ್ಳಾರಿ, ಮೇ 23- ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಜಿಲ್ಲೆಯಲ್ಲಿ ತುಂಗಭದ್ರ ನದಿಯಲ್ಲಿ ಇಂದು ಬೆಳಗಿನಜಾವ ನಡೆದಿದೆ.
ವಿನಯ್‍ಕುಮಾರ್ (16) ವಸಂತಕುಮಾರ (21)ಮೃತಪಟ್ಟ ಯುವಕರು ಇವರೀರ್ವರೂ ಸ್ನಾನಕ್ಕೆಂದು ತುಂಗಭದ್ರ ನದಿಗೆ ತೆರಳಿದ್ದಾರೆ ಈ ವೇಳೆ ನೀರಿನಲ್ಲಿ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೆÇಲೀಸರು ತಿಳಿಸಿದ್ದಾರೆ. ತಕ್ಷಣವೇ ಪೆÇಲೀಸರು ಮತ್ತು ಈಜು ತಜ್ಞರು ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಸ್ಥಳಿಯ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ