ರಂಜಾನ್ ಹಬ್ಬದ ಶುಭಾಶಯ ಕೋರಿದ ಸಿಎಂ

 

ಬೆಂಗಳೂರು, ಜೂ.16- ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋರಿದ್ದಾರೆ.
ರಂಜಾನ್ ಹಬ್ಬವು ಮುಸ್ಲಿಂ ಬಂಧುಗಳಿಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ನೆಮ್ಮದಿಯನ್ನು ತರಲಿ ಎಂದು ಮುಖ್ಯಮಂತ್ರಿ ಹಾರೈಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ