ಉಪಮುಖ್ಯಮಂತ್ರಿ ಭೇಟಿಯಾದ ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿ

 

ಬೆಂಗಳೂರು, ಜು.1- ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಇಂದು ಬೆಳಗ್ಗೆ ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಭೇಟಿಯಾಗಿದ್ದರು.
ಪರಮೇಶ್ವರ್ ಅವರ ನಿವಾಸದಲ್ಲಿ ಭೇಟಿಯಾದ ಮುಖ್ಯಕಾರ್ಯದರ್ಶಿ, ಆಡಳಿತಾತ್ಮಕ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ