ಬಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನಕ್ಕೆ ಧರಣಿ

 

ಬೆಂಗಳೂರು, ಜು.15-ಬಡ್ತಿ “ುೀಸಲಾತಿ ಕಾಯ್ದೆ ಅನುಷ್ಠಾನಗೊಳಿಸುವಲ್ಲಿ “ಫಲವಾಗಿರುವ ರಾಜ್ಯ ಸರ್ಕಾರದ “ರುದ್ಧ ದಲಿತ ಸಂಘಟನೆಗಳು ಪ್ರತಿಭಟನೆಗೆ ನಿರ್ಧರಿಸಿದ್ದು, ನಾಳೆುಂದ ನಗರದ ಫ್ರೀಡಂಪಾರ್ಕ್‍ನಲ್ಲಿ ಅನಿರ್ದಿಷ್ಟಾವಧಿ ಧರಣಿ ಎಂದು ಸಮತಾ ಸೈನಿಕ ದಳದ ಎಂ.ವೆಂಕಟಸ್ವಾ”ು ತಿಳಿಸಿದ್ದಾರೆ.
ಇದೇ 27ನೇ ತಾರೀಖಿನವರೆಗೆ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಈಗಾಗಲೇ “ಂಬಡ್ತಿ ಪಡೆದಿರುವ ನೂರಾರು ಮಂದಿಯಲ್ಲಿ ಮೂವರು ಮಂದಿ ಸಾವನ್ನಪ್ಪಿದ್ದಾರೆ. ದಲಿತರನ್ನು ರಾಜ್ಯಸರ್ಕಾರ ಕಡೆಗಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ನೀಡಿರುವ ಎಲ್ಲಾ ಮುಂಬಡ್ತಿ ಹಾಗೂ “ಂಬಡ್ತಿಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರ”ಸಿದರು.
50ಕ್ಕೂ ಹೆಚ್ಚು ಸಂಘಟನೆಗಳು ನಮ್ಮ ನಿರ್ಧಾರಕ್ಕೆ ಬೆಂಬಲ ಸೂಚಿಸಿವೆ. ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಳ್ಳುತ್ತಿವೆ ಎಂದು ಹೇಳಿದರು.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾುಸಿದ ಅವರು, ಸರ್ಕಾರ ಈ ಬಗ್ಗೆ ಕ್ರಮ ವ”ಸದಿದ್ದರೆ ಸೂಕ್ತ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ