ಇಂದ್ರಧನುಷ್ ಕಾರ್ಯಕ್ರಮದಡಿ ಲಸಿಕಾ ಅಭಿಯಾನ

 

ಬೆಂಗಳೂರು, ಜು.15-ಇಂದ್ರಧನುಷ್ ಕಾರ್ಯಕ್ರಮದಡಿ ನಾಳೆುಂದ ನಾಲ್ಕು ದಿನಗಳ ಕಾಲ ನಗರ ಜಿಲ್ಲೆಯಾದ್ಯಂತ ಲಸಿಕಾ ಅಭಿಯಾನವನ್ನು ಹ”್ಮುಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಬಿ.ಎಂ.”ಜಯ್‍ಶಂಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭಿಯಾನ ನಡೆಸಲು ನಿರ್ಣಯ ಕೈಗೊಳ್ಳಲಾಗಿದ್ದು, ಅದರಂತೆ ನಾಳೆ ಬೆಳಿಗ್ಗೆ 10 ಗಂಟೆಗೆ ತಲಘಟ್ಟಪುರ ವಾರ್ಡ್ ನಂ.198ರಲ್ಲಿ ನಗರ ಜಿಲ್ಲಾ ಪಂಚಾ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರ್ಚನಾ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಎರಡು ವರ್ಷದೊಳಗಿನ 1962 ಮಕ್ಕಳಿಗೆ ಬಿಸಿಜಿ, ಪೆÇಲೀಯೋ, ದಡಾರ, ರುಬೆಲ್ಲಾಗಳ ಪ್ರತ್ಯೇಕ ಲಸಿಕೆ ಹಾಗೂ ಡಿಪಿಟಿ, ಹೆಪಟೈಸಿಸ್-ಬಿ, ಇನ್‍ಫ್ಲ್ಯೂಯೆನ್‍ಜಾ -ಬಿ ಮತ್ತು 5 ರಿಂದ 6 ವರ್ಷದೊಳಗಿನ 900 ಮಕ್ಕಳಿಗೆ ಡಿಪಿಟಿ ಬೂಸ್ಟರ್, 825 ಗರ್ಭಿಣಿಯರಿಗೆ ಟಿಟಿ ಲಸಿಕೆ ಹಾಕಲಾಗುವುದು.
ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರು ಸೇರಿದಂತೆ “”ಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಭಿಯಾನ ನಡೆಸಲಾಗುತ್ತಿದ್ದು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಆರೋಗ್ಯಾಧಿಕಾರಿ ಮನ” ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ