ನಾಳೆಯಿಂದ ರಸ್ತೆಗಿಳಿಯಲಿವೆ ಲಾರಿಗಳು : ಲಾರಿ ಮುಷ್ಕರ ಅಂತ್ಯ

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ನಡೆಸುತ್ತಿದ್ದ ಲಾರಿ ಮುಷ್ಕರ ಅಂತ್ಯಗೊಂಡಿದೆ
ದೆಹಲಿಯಲ್ಲಿ ರಾಷ್ಟ್ರಿಯ ರಸ್ತೆ ಸಾರಿಗೆ ಇಲಾಖೆ ಜಂಟಿ ನಿರ್ದೇಶಕ ಅಭಯ್ ನಾಮ್ಲೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿರುವುದರಿಂದ ಮಾತುಕತೆ ಯಶಸ್ವಿಯಾಗಿದ್ದು ಲಾರಿ ಮಾಲೀಕರ ಸಂಘದಿಂದ ಮುಷ್ಕರ ಕೈ ಬಿಡಲಾಗಿದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ