ಬಂದ್ ಶಾಂತಿಯುತವಾಗಿ ನಡೆದಿದೆ

ಬೆಂಗಳೂರು, ಸೆ.10- ನಗರದಲ್ಲಿ ಬಂದ್ ಶಾಂತಿಯುತವಾಗಿ ನಡೆದಿದೆ ಎಂದು ನಗರ ಪೆÇಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಯಾವುದೆ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ಸೂಕ್ತ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ.
ಠಾಣಾ ಅಧಿಕಾರಿಗಳು ಹಾಗೂ ಹಿರಿಯ ಪೆÇಲೀಸ್ ಅಧಿಕಾರಿಗಳು ಗಸ್ತಿನಲ್ಲಿದ್ದಾರೆ. ಸ್ಥಳೀಯ ಪೆÇಲೀಸರು ಜೊತೆಗೆ ಕೆಎಸ್‍ಆರ್‍ಪಿ ಮತ್ತು ಸಿಎಆರ್ ತುಕಡಿಗಳನ್ನು ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ