ಬೆಂಗಳೂರು, ಜ.1- ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ರಾಜಭವನಕ್ಕಿಂದು ಭೇಟಿ ನೀಡಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ಹೊಸ ವರ್ಷದ ಶುಭಾಶಯ ಕೋರಿದರು.
ಮುಖ್ಯ ನ್ಯಾಯಾಧೀಶರಾದ ದಿನೇಶ್ ಮಾಹೇಶ್ವರಿ, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರು, ಇನ್ನಿತರ ಹಿರಿಯ ಅಧಿಕಾರಿಗಳು ರಾಜಭವನಕ್ಕೆ ಭೇಟಿ ನೀಡಿ ಹೊಸ ವರ್ಷದ ಶುಭಾಶಯ ಕೋರಿದರು.