ರಾಜಕೀಯ ಈಗ ಶುರುಮಾಡುತ್ತೇವೆ ಎಂದು ಹೇಳಿದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು.ಜ.14- ರಾಜಕೀಯ ಮಾಡೋದು ಬಿಟ್ಟಿದ್ವಿ. ಈಗ ರಾಜಕೀಯ ಮಾಡುತ್ತೀವಿ ಎಂದು ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಇಂದು ಉಪಮುಖ್ಯಮಂತ್ರಿ ಸಚಿವರಿಗೆ ಆಯೋಜಿಸಿದ್ದ ಉಪಾಹಾರಕೂಟದ ನಂತರ ಆಪರೇಷನ್ ಕಮಲದ ಬಗ್ಗೆ ಮಾತನಾಡಿದ ಅವರು, ಸದ್ಯಕ್ಕೆ ನಾನು ಏನೂ ಮಾತನಾಡುವುದಿಲ್ಲ. ಇದು ಸೂಕ್ತ ಸಮಯವೂ ಅಲ್ಲ. ಎಲ್ಲಾ ಮಾಹಿತಿ ನೀಡುತ್ತೇನೆ ಎಂದರು.

ರಾಜಕೀಯ ಈಗ ಶುರುಮಾಡುತ್ತೇವೆ ಎಂದು ತೀಕ್ಷವಾಗಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ