ಅಖಿಲ ಕರ್ನಾಟಕ ಮಕ್ಕಳ್ಳಿಂದ ಜ.30ರಂದು ಗಣರಾಜ್ಯೋತ್ಸವ ಕಾರ್ಯಕ್ರಮ

Varta Mitra News

ಬೆಂಗಳೂರು, ಜ.25- ಅಖಿಲ ಕರ್ನಾಟಕ ಮಕ್ಕಳ ಕೂಟದ ವತಿಯಿಂದ ಗಣರಾಜ್ಯೋತ್ಸವ ಹಾಗೂ ಕೆ.ಸುಭಾಷ್ ಆಳ್ವಾ ಸ್ಮಾರಕ ಸಾಂಸ್ಕøತಿಕ ಕಾರ್ಯಕ್ರಮವನ್ನು ಜ.30ರಂದು ಸಂಜೆ 4 ಗಂಟೆಗೆ ಮಕ್ಕಳ ಕೂಟದಲ್ಲಿ ಆಯೋಜಿಸಲಾಗಿದೆ.
ಮಕ್ಕಳ ಕೂಟದ ಅಧ್ಯಕ್ಷರಾದ ಮಾರುತಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವೈದ್ಯಕೀಯ ತಜ್ಞ ಡಾ.ಶೈಲಜಾ ಆಳ್ವಾ, ಉದ್ಯಮಿ ಶ್ರೀನಿವಾಸ್ ಹಾಗೂ ವಿಶೇಷ ಆಹ್ವಾನಿತರಾಗಿ ಪಾಲಿಕೆ ಸದಸ್ಯರಾದ ಕೋಕಿಲ ಚಂದ್ರಶೇಖರ್ ಪಾಲ್ಗೊಳ್ಳಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ