ಪ್ರಜಾಪ್ರಭುತ್ವ ಹೋರಾಟದಲ್ಲಿ ರಾಹುಲ್​ ಗಾಂಧಿ ರಾವಣನಿದ್ದಂತೆ: ಬಿಜೆಪಿ ಶಾಸಕ

ಲಖನೌ: ಮಹಾಕಾವ್ಯ ರಾಮಾಯಣದಲ್ಲಿ ರಾವಣನೇ ಖಳನಾಯಕ. ಈಗ ಪ್ರಜಾಪ್ರಭುತ್ವ ಹೋರಾಟದಲ್ಲಿ ರಾಹುಲ್​ ಗಾಂಧಿ ರಾವಣನಿದ್ದಂತೆ ಎಂದು ಉತ್ತರಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್​ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ರಾವಣನಂತಿರುವ ರಾಹುಲ್​ ಗಾಂಧಿಯವರು ತಮ್ಮ ಸಹೋದರಿ ಶೂರ್ಪನಖಿಯಂತಿರುವ ಪ್ರಿಯಾಂಕಾ ಗಾಂಧಿಯವರನ್ನು ರಾಜಕೀಯಕ್ಕೆ ಇಳಿಸಿದ್ದಾರೆ ಎಂದು ಸಿಂಗ್ ಕಿಡಿಕಾರಿದ್ದಾರೆ.

ರಾಹುಲ್​ ಗಾಂಧಿಯವರನ್ನು ರಾವಣ ಹಾಗೂ ಪ್ರಿಯಾಂಕಾ ಗಾಂಧಿಯವರನ್ನು ಶೂರ್ಪನಖಿಗೆ ಹೋಲಿಸಿರುವ ಸುರೇಂದ್ರ ಸಿಂಗ್, ಪ್ರಧಾನಿ ಮೋದಿಯವರನ್ನು ರಾಮನಂತೆ ಎಂದು ಹೇಳಿದ್ದಾರೆ.

Priyanka Gandhi is Surpanakha to Rahul Gandhi’s Raavan: BJP

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ