ಆರೋಗ್ಯ ಸಮಸ್ಯೆ ಹಿನ್ನಲೆ ಶಾಸಕ ನಾರಾಯಣಗೌಡ ಆಧಿವೇಶನಕ್ಕೆ ಬಂದಿಲ್ಲ: ಎಚ್.ವಿಶ್ವನಾಥ್

ಬೆಂಗಳೂರು,ಫೆ.7- ಆರೋಗ್ಯ ಸಮಸ್ಯೆಯಿಂದಾಗಿ ನಮ್ಮ ಪಕ್ಷದ ಶಾಸಕ ನಾರಾಯಣಗೌಡ ಅವರು ಅಧಿವೇಶನಕ್ಕೆ ಬರಲಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾರಾಯಣಗೌಡರು ಸದನಕ್ಕೆ ಗೈರು ಹಾಜರಾಗಿರುವ ಬಗ್ಗೆ ಕೇಳಿ ಬಂದಿರುವ ಊಹಾಪೆÇೀಹಗಳು ಆಧಾರ ರಹಿತ.ನಮ್ಮ ಪಕ್ಷದಲ್ಲಿ ಯಾವುದೇ ರೀತಿಸಮಸ್ಯೆ ಇಲ್ಲ ಎಂದರು.
ನಾರಾಯಣಗೌಡರು ಅಧಿವೇಶನಕ್ಕೆ ಬಂದೇ ಬರುತ್ತಾರೆ.ಈ ಬಗ್ಗೆ ಅಪನಂಬಿಕೆ ಬೇಡ ಎಂದು ಪುನರುಚ್ಚರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ