ಯಡಿಯೂರಪ್ಪ ರಾಘವೇಂದ್ರ ಮತದಾನ

?ರಾಜ್ಯ ಬಿಜೆಪಿ ಅಧ್ಯಕ್ಷರಾದ *ಶ್ರೀ ಬಿ.ಎಸ್.ಯಡಿಯೂರಪ್ಪ* ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ *ಶ್ರೀ ಬಿ.ವೈ.ರಾಘವೇಂದ್ರ*, ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾuರ್ಯದರ್ಶಿ *ಶ್ರೀ ಬಿ.ವೈ.ವಿಜಯೇಂದ್ರ* ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಮತದಾನ ಮಾಡಿದರು. ತದನಂತರ ಮತದಾನ ಮಾಡಿ, ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ