ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರಿಂದ ಹಲ್ಲೆ

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ 5ನೇ ಹಂತದ ಮತದಾನದ ವೇಳೆ ಕೆಲವೆಡೆ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿವೆ.

ಬಾರಕ್‌ಪುರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್, ತಮ್ಮ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದರು ಎಂದು ಆರೋಪಿಸಿದ್ದಾರೆ.

‘ಹೊರಗಿನಿಂದ ಕರೆತರಲಾದ ಟಿಎಂಸಿ ಗೂಂಡಾಗಳು ನನ್ನ ಮೇಲೆ ಹಲ್ಲೆ ನಡೆಸಿದರು. ಮತದಾರರನ್ನು ಬೆದರಿಸಿ ಮತಗಟ್ಟೆಗೆ ಬರದಂತೆ ತಡೆಯಲು ಈ ಗೂಂಡಾಗಳನ್ನು ಟಿಎಂಸಿ ನಿಯೋಜಿಸಿದೆ. ಹಲ್ಲೆಯಿಂದ ನನಗೆ ಗಾಯವಾಗಿದೆ’ ಎಂದು ಅರ್ಜುನ್ ಸಿಂಗ್ ತಿಳಿಸಿದ್ದಾರೆ.

BJP Barrackpore candidate Arjun Singh attacked by ‘TMC goons’ as violence mars phase 5 of voting in WB

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ