ಶ್ಯಾಮಪ್ರಸಾದ ಮುಖರ್ಜಿ ಯವರ ಜನ್ಮ ದಿನಾಚರಣೆ

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಡಾ. ಶ್ಯಾಮಪ್ರಸಾದ ಮುಖರ್ಜಿ ಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರ. ಕಾರ್ಯದರ್ಶಿ ಶ್ರೀ ರವಿಕುಮಾರ್, ಕೋಶಾಧ್ಯಕ್ಷ ಶ್ರೀ ಸುಬ್ಬಣ್ಣ, ಉಪಾಧ್ಯಕ್ಷ ಶ್ರೀ ಮಾ. ನಾಗರಾಜ, ಆಂಧ್ರ ಪ್ರದೇಶದ ಸಂಘಟನಾ ಕಾರ್ಯದರ್ಶಿ ಶ್ರೀ ರವೀಂದ್ರ ರಾಜು, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಶ್ರೀ ಗಣೇಶ ಯಾಜಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ