ಬಿಜೆಪಿ ಪ್ರತಿಭಟನೆ

ರಾಜ್ಯ ಬಿಜೆಪಿ ಅಧ್ಯಕ್ಷ ರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಇಂದು ವಿಧಾನಸೌಧದ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿ ಬಹುಮತ ಕಳೆದುಕೊಂಡಿರುವ ಮುಖ್ಯಮಂತ್ರಿ ಶ್ರೀ ಎಚ್.ಡಿ.ಕುಮಾರಸ್ವಾಮಿಯವರ ಸರ್ಕಾರದ ರಾಜೀನಾಮೆಗೆ ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ