ಅತೃಪ್ತ ಶಾಸಕರ ವಿಚಾರಣೆ ನಾಳೆಗೆ ಮುಂದೂಡಿಕೆ

ನವದೆಹಲಿ , ಜು.23- ಸುಪ್ರೀಂಕೋರ್ಟ್‍ನಲ್ಲಿ ಇಂದು ಅತೃಪ್ತ ಶಾಸಕರ ಅರ್ಜಿ ವಿಚಾರಣೆಗೆ ಬಂದು ವಾದ-ಪ್ರತಿವಾದದ ನಂತರ ನಾಳೆಗೆ ಮುಂದೂಡಲಾಗಿದೆ.
ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಇಂದೇ ಮುಗಿಯುತ್ತದೆ ಎಂದು ರಮೇಶ್‍ಕುಮಾರ್ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗಮನಕ್ಕೆ ತಂದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ