ಸಿದ್ದಾರ್ಥ್ ಹೆಗಡೆ ಅವರ ಅಕಾಲಿಕ ಮರಣ-ದೇಶದ ಉದ್ಯಮ ಲೋಕಕ್ಕೆ ತುಂಬಲಾರದ ನಷ್ಟ-ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಬೆಂಗಳೂರು,ಜು.31- ಉದ್ಯಮ ಲೋಕದ ದಿಗ್ಗಜ ಸಿದ್ದಾರ್ಥ್ ಹೆಗಡೆ ಅವರ ಅಕಾಲಿಕ ಮರಣ ದೇಶದ ಉದ್ಯಮ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಸರ್ವರಿಗೂ ನೀಡಲಿ ಎಂದು ಶ್ರೀಗಳು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ