ಕುಮಾರಸ್ವಾಮಿಯವರು ಮಾಡಿರುವ ಆರೋಪಗಳಲ್ಲಿ ಹೊಸದೇನಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.25-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಕುಮಾರಸ್ವಾಮಿಯವರು ಮಾಡಿರುವ ಆರೋಪಗಳಲ್ಲಿ ಹೊಸದೇನು ಇಲ್ಲ. ಈ ಹಿಂದೆ ಚರ್ಚೆಯಾಗಿರುವಂತಹ ವಿಚಾರಗಳನ್ನೇ ಆರೋಪಿಸಿದ್ದಾರೆ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

ಹಳೇ ಆರೋಪಗಳಿಗೆ ತಾವು ಉತ್ತರ ಕೊಡುವುದಿಲ್ಲ ಎಂದು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ