ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯು ಉಗ್ರರ ಸಂಹಾರ ಮುಂದುವರಿಸಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಗ್ರರ ವಿರುದ್ಧ ನಡೆಸಿದ ಸುದೀರ್ಘ 12 ಗಂಟೆಯ ಕಾರ್ಯಾಚರಣೆಯಲ್ಲಿ ಶೋಪಿಯಾನ್ ಜಿಲ್ಲೆಯ ಸುಗನ್ ಗ್ರಾಮದಲ್ಲಿ ಮೂವರನ್ನು ಹೊಡೆದುರುಳಿಸಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.
Related Articles
ಕಾಶ್ಮೀರದ ಕೃಷ್ಣಾ ಘಾಟಿ ಸೆಕ್ಟರ್ನಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್ ಗೆ ಭಾರತದಿಂದ ದಿಟ್ಟ ಉತ್ತರ
February 28, 2019
Samachar Network-CLB
ರಾಷ್ಟ್ರೀಯ
Comments Off on ಕಾಶ್ಮೀರದ ಕೃಷ್ಣಾ ಘಾಟಿ ಸೆಕ್ಟರ್ನಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್ ಗೆ ಭಾರತದಿಂದ ದಿಟ್ಟ ಉತ್ತರ
Seen By: 53 ಶ್ರೀನಗರ: ಶಾಂತಿ ಮಾತುಕತೆಗೆ ನಾವು ಸಿದ್ಧ ಎಂದು ಹೇಳುತ್ತಲೇ ಪಾಕಿಸ್ತಾನ ಮತ್ತೆ ಮತ್ತೆ ತನ್ನ ನರಿ ಬುದ್ಧಿ ಪ್ರದರ್ಶಿಸುತ್ತಿದ್ದು, ಗುರುವಾರ ಬೆಳಿಗ್ಗೆ ಜಮ್ಮು [more]
ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಎನ್’ಕೌಂಟರ್; ಓರ್ವ ಯೋಧ, 3 ನಾಗರಿಕರಿಗೆ ಗಾಯ
July 10, 2018
VD
ರಾಷ್ಟ್ರೀಯ
Comments Off on ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಎನ್’ಕೌಂಟರ್; ಓರ್ವ ಯೋಧ, 3 ನಾಗರಿಕರಿಗೆ ಗಾಯ
Seen By: 86 ಶ್ರೀನಗರ; ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್ ಜಿಲ್ಲೆಯಲ್ಲಿ ಸೇನಾಪಡೆ ಉಗ್ರರ ವಿರುದ್ಧ ಎನ್’ಕೌಂಟರ್ ನಡೆಸುತ್ತಿದ್ದು, ಉಗ್ರರು-ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ [more]
ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಪಹರಿಸಿದ ಉಗ್ರರು
July 28, 2018
Samachar Network-CLB
ರಾಷ್ಟ್ರೀಯ, ಕ್ರೈಮ್
Comments Off on ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಪಹರಿಸಿದ ಉಗ್ರರು
Seen By: 59 ಜಮ್ಮು:ಜು-೨೮: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಅಪಹರಿಸಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮ [more]