ಜಾಗತಿಕ ಬಂಡವಾಳ ಹೂಡಿಕೆ ದುಂಡು ಮೇಜಿನ ವರ್ಚುಯಲ್ ಸಭೆ ನಾಳೆ ಆಯೋಜಿಸಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಹೂಡಿಕೆ ಹೆಚ್ಚಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದ್ದು, ವಿವಿಧ ಯೋಜನೆಗಳಿಗೆ ಹಣ ಹೂಡಿಕೆ ಹೆಚ್ಚಿಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ. ಹಣಕಾಸು ಸಚಿವಾಲಯ, ರಾಷ್ಟ್ರೀಯ ಹೂಡಿಕೆ ಮತ್ತು ಮೂಲಸೌಕರ್ಯ ನಿಧಿ ಸಹಯೋಗದಲ್ಲಿ ಈ ಸಭೆ ಆಯೋಜನೆಗೊಂಡಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ. ಪ್ರಮುಖ ಜಾಗತಿಕ ಸಾಂಸ್ಥಿಕ ಹೂಡಿಕೆದಾರರು, ಭಾರತೀಯ ವಾಣಿಜ್ಯ ಮುಖಂಡರು, ಹಣಕಾಸು ಮಾರುಕಟ್ಟೆ ನಿಯಂತ್ರಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆರ್ಬಿಐ ಗವರ್ನರ್ ಮತ್ತು ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ. .ಜಾಗತಿಕ ಸಾಂಸ್ಥಿಕ ಹೂಡಿಕೆದಾರರು, ಅಮೆರಿಕ, ಐರೋಪ್ಯ ರಾಷ್ಟ್ರಗಳು, ಕೆನಡಾ, ಕೊರಿಯಾ, ಜಪಾನ್, ಪಶ್ಚಿಮ ಏಷ್ಯಾ, ಆಸ್ಟ್ರೇಲಿಯಾ ಮತ್ತು ಸಿಂಗಾಪುರ ಸೇರಿದಂತೆ ಪ್ರಮುಖ ದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
Related Articles
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅಭಿಮತ – ಕಿಕ್ಕರ್ ಮಲಹೊರುವ ಪದ್ಧತಿ ತಡೆಗೆ ತಂತ್ರಜ್ಞಾನ ಬಳಸಿ
January 16, 2021
Varta Mitra News - SP
ಬೆಂಗಳೂರು, ರಾಜ್ಯ, ರಾಜಕೀಯ, ಪ್ರಧಾನಿ ಮೋದಿ
Comments Off on ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅಭಿಮತ – ಕಿಕ್ಕರ್ ಮಲಹೊರುವ ಪದ್ಧತಿ ತಡೆಗೆ ತಂತ್ರಜ್ಞಾನ ಬಳಸಿ
Seen By: 72 ಬೆಂಗಳೂರು: ಮಲಹೊರುವ ಪದ್ಧತಿಗೆ ಕಡಿವಾಣ ಹಾಕಲು ತಂತ್ರಜ್ಞಾನ ಬಳಸಿಕೊಳ್ಳಲು ಸರ್ಕಾರ ಮುಂದಾಗಬೇಕಿದೆ ಎಂದು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ [more]
ದೇಶದಲ್ಲಿ ಸದ್ಯವೇ 1500 ಆಮ್ಲಜನಕ ಘಟಕ
Seen By: 54 ಹೊಸದಿಲ್ಲಿ: ದೇಶಾದ್ಯಂತ 1500ಕ್ಕೂ ಹೆಚ್ಚಿನ ಆಮ್ಲಜನಕ ಉತ್ಪಾದನಾ ಘಟಕಗಳು ಸದ್ಯದಲ್ಲೇ ಸ್ಥಾಪನೆಯಾಗಲಿದ್ದು, ಇವುಗಳ ನಿರ್ಮಾಣಕ್ಕೆ ಪಿಎಂ ಕೇರ್ ನಿ, ಸಾರ್ವಜನಿಕ ವಲಯದ ಘಟಕಗಳು, [more]
40ಕೋಟಿ `ಬಾಹುಬಲಿ’ಗಳು:ಲಸಿಕೆ ಹಾಕಿಕೊಂಡವರ ಬಗ್ಗೆ ಪ್ರಧಾನಿ ನುಡಿ
July 19, 2021
Varta Mitra News - SP
ರಾಷ್ಟ್ರೀಯ
Comments Off on 40ಕೋಟಿ `ಬಾಹುಬಲಿ’ಗಳು:ಲಸಿಕೆ ಹಾಕಿಕೊಂಡವರ ಬಗ್ಗೆ ಪ್ರಧಾನಿ ನುಡಿ
Seen By: 58 ದಿಲ್ಲಿ: `ಬಾಹುಗಳಿಗೆ ಲಸಿಕೆ ಚುಚ್ಚಿಸಿಕೊಳ್ಳೋರೆಲ್ಲರು ಬಾಹುಬಲಿಗಳು. ಕೊರೋನಾ ವೈರಸ್ ವಿರೋ ಹೋರಾಟ ಕಣದಲ್ಲಿ ಸುಮಾರು 40ಕೋಟಿ ಜನರು ಲಸಿಕೆ ಚುಚ್ಚಿಸಿಕೊಂಡು ಬಾಹುಬಲಿಗಳೆನಿಸಿದ್ದಾರೆ ‘ [more]