ಧಾರವಾಡ : ದೇಶದ ವಿವಿಧ ಭಾಗಗಳಲ್ಲಿರುವ ಪಕ್ಷಿಧಾಮ ವನ್ಯಜೀವಿ ಧಾಮ ಮತ್ತು ರಾಷ್ಟ್ರೀಯ ಪಾರ್ಕ್ ಮತ್ತಿತರೆಡೆ ಕ್ಲಿಕ್ಕಿಸಿದ 50 ಕ್ಕೂ ಹೆಚ್ಚು ಛಾಯಾಚಿತ್ರಗಳ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಧಾರವಾಡದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ ದೇಶಪಾಂಡೆ ಸಭಾಭವನದಲ್ಲಿ ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸದಾಶಿವ ಮರ್ಜಿ ಅವರ ಕ್ಯಾಮೆರಾಗಳಲ್ಲಿ ಸೆರೆ ಸಿಕ್ಕ ಪಕ್ಷಿ ಕಲರವ,ಹಲವು ವರ್ಷಗಳಿಂದ ಹವ್ಯಾಸಿ ಛಾಯಾಗ್ರಾಹಕರಾಗಿರುವ ಮರ್ಜಿ ಅವರು ಧಾರವಾಡದ ಸುತ್ತಮುತ್ತಲಿನ ಸುಂದರ ಪರಿಸರದಲ್ಲಿರುವ ಹತ್ತು ಹಲವು ಪಕ್ಷಿ ಸಂಕುಲದ ಛಾಯಾಚಿತ್ರಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ಸು ಕಂಡಿದ್ದಾರೆ.
Related Articles
ವಿನಯಗೆ ಡಿ.7ರವರೆಗೆ ಹಿಂಡಲಗಾ ಜೈಲೇ ಗತಿ
November 24, 2020
Varta Mitra News - SP
ರಾಜ್ಯ, ಕ್ರೈಮ್
Comments Off on ವಿನಯಗೆ ಡಿ.7ರವರೆಗೆ ಹಿಂಡಲಗಾ ಜೈಲೇ ಗತಿ
Seen By: 73 ಧಾರವಾಡ: ಜಿಪಂ ಬಿಜೆಪಿ ಸದಸ್ಯ ಯೋಗೇಶ್ಗೌಡರ ಕೊಲೆ ಪ್ರಕರಣದಲ್ಲಿ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಯನ್ನು [more]
ಕಂದಾಯ ನಿರೀಕ್ಷಕ ಎಸಿಬಿ ವಶಕ್ಕೆ
Seen By: 56 ಧಾರವಾಡ: ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಹಾನಿಗೊಳಗಾದ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಮನೆಯೊಂದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಯಡಿ ಪರಿಹಾರಕ್ಕೆ ಶಿಫಾರಸ್ಸಿಗೆ [more]
ಅರಣ್ಯದಲ್ಲಿರುವ ಸಾಕಷ್ಟು ಸಮಸ್ಯೆಯನ್ನ ಹಂತ ಹಂತವಾಗಿ ನಿವಾರಿಸಲು ಕ್ರಮ: ಸಚಿವ ಆರ್ ಶಂಕರ್
June 29, 2018
Samachar Network-CLB
ಧಾರವಾಡ, ರಾಜ್ಯ, ಮುಂಬೈ ಕರ್ನಾಟಕ, ರಾಜಕೀಯ
Comments Off on ಅರಣ್ಯದಲ್ಲಿರುವ ಸಾಕಷ್ಟು ಸಮಸ್ಯೆಯನ್ನ ಹಂತ ಹಂತವಾಗಿ ನಿವಾರಿಸಲು ಕ್ರಮ: ಸಚಿವ ಆರ್ ಶಂಕರ್
Seen By: 72 ಧಾರವಾಡ:ಜೂ-29: ರಾಜ್ಯದಲ್ಲಿ ಸಧ್ಯ ೩೮೨ ಅರಣ್ಯ ರಕ್ಷರನ್ನ ತರಬೇತುಗೊಳಿಸಿ ನೇಮಿಸಲಾಗಿದ್ದು, ಅರಣ್ಯದಲ್ಲಿರುವ ಸಾಕಷ್ಟು ಸಮಸ್ಯೆಯನ್ನ ಹಂತ ಹಂತವಾಗಿ ಸಿಬ್ಬಂದಿಗಳನ್ನ ನೇಮಕ ಮಾಡಿ ಅಲ್ಲಿರುವ [more]