ಬೀದಿ ಬದಿ ವ್ಯಾಪಾರಿಗಳು ಆರ್ಥಿಕವಾಗಿ ಸದೃಢವಾಗಲು ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಬರ್ ಸ್ವನಿಧಿ ಯೋಜನೆ ಸಹಕಾರಿಯಾಗಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೋಜನಾ ನಿರ್ದೇಶಕಿ ಬಿ.ಎಸ್.ಸುಮಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 2 ಸಾವಿರದ 503 ಫಲಾನುಭವಿಗಳಿಗೆ ಕಿರು ಸಾಲ ನೀಡುವ ಗುರಿ ಹೊಂದಲಾಗಿದ್ದು, 1392 ಅರ್ಜಿಗಳನ್ನು ಸ್ವೀಕರಿಸಿ, ಅಪ್ಲೋಡ್ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Related Articles
Seen By: 48 ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿರುವುದು ಹೆಮ್ಮೆಯ ವಿಷಯ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ. ಬಿಹಾರದ ಜನತೆಗೆ [more]
ಮಹಾತ್ಮ ಗಾಂಧಿ ಕಾಂಗ್ರೆಸ್ಸನ್ನು ಅಂತ್ಯಗೊಳಿಸಲು ಬಯಸಿದ್ದರು: ಪ್ರಧಾನಿ ಮೋದಿ
March 12, 2019
Samachar Network-NP
ರಾಷ್ಟ್ರೀಯ, ರಾಜಕೀಯ, ಪ್ರಧಾನಿ ಮೋದಿ
Comments Off on ಮಹಾತ್ಮ ಗಾಂಧಿ ಕಾಂಗ್ರೆಸ್ಸನ್ನು ಅಂತ್ಯಗೊಳಿಸಲು ಬಯಸಿದ್ದರು: ಪ್ರಧಾನಿ ಮೋದಿ
Seen By: 47 ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಬ್ಲಾಗ್ ಮುಖಾಂತರ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದ್ದಾರೆ. ಮಹಾತ್ಮ ಗಾಂಧಿಯವರ ದಂಡಿ ಉಪ್ಪಿನ ಸತ್ಯಾಗ್ರಹವನ್ನು ಉಲ್ಲೇಖಿಸಿ, [more]
ಶ್ರೀಸೋಮನಾಥ್ ಟ್ರಸ್ಟ್ನ ಮುಂದಿನ ಅಧ್ಯಕ್ಷರಾಗಿ ಪ್ರಧಾನಮಂತ್ರಿ ನರೇಂದ್ರಮೋದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
January 20, 2021
Varta Mitra News - SP
ರಾಷ್ಟ್ರೀಯ
Comments Off on ಶ್ರೀಸೋಮನಾಥ್ ಟ್ರಸ್ಟ್ನ ಮುಂದಿನ ಅಧ್ಯಕ್ಷರಾಗಿ ಪ್ರಧಾನಮಂತ್ರಿ ನರೇಂದ್ರಮೋದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Seen By: 40 ಶ್ರೀಸೋಮನಾಥ್ ಟ್ರಸ್ಟ್ನ ಮುಂದಿನ ಅಧ್ಯಕ್ಷರಾಗಿ ಪ್ರಧಾನಮಂತ್ರಿ ನರೇಂದ್ರಮೋದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಟ್ರಸ್ಟ್ ಗುಜರಾತ್ ನ ಗಿರ್-ಸೋಮನಾಥ್ ಜಿಲ್ಲೆಯ ಪ್ರಭಾಸ್ ಪಠಾಣ್ ನಗರದಲ್ಲಿರುವ [more]