ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮತ್ತು ಹೋಬಳಿ ಅಧಿಸೂಚಿತ ಬೆಳೆಯನ್ನು ನೋಂದಾಯಿಸಲು ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಸಂಬಂಧಿಸಿದ ಬ್ಯಾಂಕ್ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಚಿಕ್ಕಮಗಳೂರು ತೋಟಗಾರಿಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲೆಯ ಕಡೂರು ತಾಲ್ಲೂಕಿನ ರೈತರಿಗೆ ಮಳೆಯಾಶ್ರಿತ ಟೊಮೊಟೊ ಬೆಳೆ ನೋಂದಾಣಿಗೆ ನವೆಂಬರ್ 30 ಅಂತಿಮ ದಿನವಾಗಿದ್ದು, ರೈತರು ಪ್ರತಿ ಹೆಕ್ಟರ್ಗೆ 1 ಲಕ್ಷ 18 ಸಾವಿರ ವಿಮಾ ಮೊತ್ತವನ್ನು ಹಾಗೂ 5 ಸಾವಿರ 900 ವಿಮಾ ಕಂತನ್ನು ಪಾವತಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Articles
Seen By: 50 ಬೀದಿ ಬದಿ ವ್ಯಾಪಾರಿಗಳು ಆರ್ಥಿಕವಾಗಿ ಸದೃಢವಾಗಲು ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಬರ್ ಸ್ವನಿಧಿ ಯೋಜನೆ ಸಹಕಾರಿಯಾಗಲಿದ್ದು, ಬೆಂಗಳೂರು ಗ್ರಾಮಾಂತರ [more]
ಬಿಜೆಪಿ ರಾಜ್ಯಧ್ಯಕ್ಷ ಕಟೀಲು ವಿಶ್ವಾಸ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ
October 9, 2020
Varta Mitra News - SP
ಧಾರವಾಡ, ರಾಜ್ಯ, ರಾಜಕೀಯ, ಸಿಎಂ ಹೆಚ್ಡಿಕೆ, ಪ್ರಧಾನಿ ಮೋದಿ
Comments Off on ಬಿಜೆಪಿ ರಾಜ್ಯಧ್ಯಕ್ಷ ಕಟೀಲು ವಿಶ್ವಾಸ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ
Seen By: 60 ಧಾರವಾಡ: ರಾಜ್ಯದಲ್ಲಿ ಎರಡು ವಿಧಾನಸಭೆಗೆ ಉಪಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್ಗೆ ಚುನಾವಣೆ ನಡೆಯಲಿದ್ದು, ಸ್ರ್ಪಸಿರುವ ಬಿಜೆಪಿ ಅಭ್ಯರ್ಥಿಗಳು ಗೆಲುವು ಖಚಿತ ಎಂದು [more]
ಏಳು ದಶಕಗಳ ಕಾಯುವಿಕೆಗೆ ಸಿಕ್ಕ ಪ್ರತಿಫಲ – ಹೆಬ್ಬಾರ ಗುಡ್ಡಕ್ಕೆ ಕೊನೆಗೂ ಬಂದ ವಿದ್ಯುತ್
June 6, 2018
VD
ಉತ್ತರ ಕನ್ನಡ, ದಿನದ ವಿಶೇಷ ಸುದ್ದಿಗಳು, ಲೇಖನಗಳು, ರಾಜ್ಯ, ಕರಾವಳಿ, ಪ್ರಧಾನಿ ಮೋದಿ
Comments Off on ಏಳು ದಶಕಗಳ ಕಾಯುವಿಕೆಗೆ ಸಿಕ್ಕ ಪ್ರತಿಫಲ – ಹೆಬ್ಬಾರ ಗುಡ್ಡಕ್ಕೆ ಕೊನೆಗೂ ಬಂದ ವಿದ್ಯುತ್
Seen By: 1,019 ಗುರುಪ್ರಸಾದ ಕಲ್ಲಾರೆ ಬೆಂಗಳೂರು : ಆ ಊರಿನಲ್ಲಿ ಇದುವರೆಗೂ ಜನಸಾಮಾನ್ಯರ ಪಾಲಿಗೆ ಬೆಳಕಾಗಿದ್ದುದು ಲಾಟಿನು, ಸೀಮೆ ಎಣ್ಣೆಯ ಬುಡ್ಡಿ ದೀಪಗಳು ಮಾತ್ರ. ಆಧುನಿಕ [more]