ಸಿಟಿ ರವಿ ಅವರಿಂದ ಕೊಪ್ಪಳದಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ

ಕೊಪ್ಪಳ ಜೂನ್ 2: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ನಿಮಿತ್ತ ಇಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಿಟಿ ರವಿ ಅವರು ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಬೂತ್ ಸಮಿತಿ ಅಧ್ಯಕ್ಷ ಅಮರೇಶ್ ಕರಡಿ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ ಹಾಗೂ ಗಂಗಾವತಿ ಶಾಸಕರಾದ ಶ್ರೀ ಪರಣ್ಣ ಮನವಳ್ಳಿ ಹಾಗೂ ಬಿಜೆಪಿ ಮುಖಂಡರಾದ ಈಶಪ್ಪ ಮಾದಿನೂರು ಹಾಗೂ ಶ್ರೀ ಮಾಜಿ ನಗರಸಭೆ ಅಧ್ಯಕ್ಷರಾಗಿದ್ದ ಅಂತ ಸುರೇಶ ದೇಸಾಯಿ ಮಾಜಿ ಬೆಡ್ ಬ್ಯಾಂಕ್ ಅಧ್ಯಕ್ಷರಾಗಿದ್ದ ಕ್ಕಿಂತ ಮೇಲ್ಪಾಲ್ ಮಾಜಿ ಫೀಡ್ಬ್ಯಾಂಕ್ ಅಧ್ಯಕ್ಷರಾಗಿ ಕರಿಯಪ್ಪ ಮೇಟಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಪಾಲಾಕ್ಷಪ್ಪ ಗುಂಗಾಡಿ ಚಂದ್ರಕಾಂತ್ ನಾಯಕ್ ಎಪಿಎಂಸಿ ಸದಸ್ಯರಾದ ಬಸವರಾಜ್ ಈಶ್ವರ ಗೌಡ್ರು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರ ದಂತ ದೋಚಿದ್ದ ಕರಡಿ ಅನೇಕ ಮುಖಂಡರು ಸುಮಾರು ಐನೂರು ಕ್ಕಿಂತ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ