ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯು ಉಗ್ರರ ಸಂಹಾರ ಮುಂದುವರಿಸಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಗ್ರರ ವಿರುದ್ಧ ನಡೆಸಿದ ಸುದೀರ್ಘ 12 ಗಂಟೆಯ ಕಾರ್ಯಾಚರಣೆಯಲ್ಲಿ ಶೋಪಿಯಾನ್ ಜಿಲ್ಲೆಯ ಸುಗನ್ ಗ್ರಾಮದಲ್ಲಿ ಮೂವರನ್ನು ಹೊಡೆದುರುಳಿಸಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.
Related Articles
ಭಾರತೀಯ ಸೇನೆ ಜನಸ್ನೇಹಿ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಪಷ್ಟನೆ
June 29, 2018
Samachar Network-CLB
ರಾಷ್ಟ್ರೀಯ, ಅಂತರರಾಷ್ಟ್ರೀಯ
Comments Off on ಭಾರತೀಯ ಸೇನೆ ಜನಸ್ನೇಹಿ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಪಷ್ಟನೆ
Seen By: 43 ಶ್ರೀನಗರ:ಜೂ-29: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಕ್ರೂರವಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಸೇನೆ [more]
ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಮೂವರು ಉಗ್ರರ ಹತ್ಯೆ
December 15, 2018
Samachar Network-CLB
ರಾಷ್ಟ್ರೀಯ
Comments Off on ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಮೂವರು ಉಗ್ರರ ಹತ್ಯೆ
Seen By: 33 ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಸದೆಬಡಿದಿದೆ. ಉಗ್ರರು ಹಾಗೂ ಭದ್ರತಾಪಡೆಗಾ ನಡಿವಿನ ಗುಂಡಿನ ಕಾಳದ ವೇಳೆ ಇಬ್ಬರು [more]
ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ
November 18, 2018
Samachar Network-CLB
ರಾಷ್ಟ್ರೀಯ
Comments Off on ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ
Seen By: 48 ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದೆ. ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು, ಇಬ್ಬರು ಉಗ್ರರನ್ನು ಸದೆಬಡಿದಿದೆ. [more]