ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮತ್ತು ಹೋಬಳಿ ಅಧಿಸೂಚಿತ ಬೆಳೆಯನ್ನು ನೋಂದಾಯಿಸಲು ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಸಂಬಂಧಿಸಿದ ಬ್ಯಾಂಕ್ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಚಿಕ್ಕಮಗಳೂರು ತೋಟಗಾರಿಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲೆಯ ಕಡೂರು ತಾಲ್ಲೂಕಿನ ರೈತರಿಗೆ ಮಳೆಯಾಶ್ರಿತ ಟೊಮೊಟೊ ಬೆಳೆ ನೋಂದಾಣಿಗೆ ನವೆಂಬರ್ 30 ಅಂತಿಮ ದಿನವಾಗಿದ್ದು, ರೈತರು ಪ್ರತಿ ಹೆಕ್ಟರ್ಗೆ 1 ಲಕ್ಷ 18 ಸಾವಿರ ವಿಮಾ ಮೊತ್ತವನ್ನು ಹಾಗೂ 5 ಸಾವಿರ 900 ವಿಮಾ ಕಂತನ್ನು ಪಾವತಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Articles
ದೇಶದಲ್ಲಿ ಕೊರೊನಾ ವೈರಸ್ ನಿಗ್ರಹಕ್ಕೆ
December 5, 2020
Varta Mitra News - SP
ರಾಷ್ಟ್ರೀಯ, ಸಿಎಂ ಹೆಚ್ಡಿಕೆ, ಆರೋಗ್ಯ
Comments Off on ದೇಶದಲ್ಲಿ ಕೊರೊನಾ ವೈರಸ್ ನಿಗ್ರಹಕ್ಕೆ
Seen By: 55 ಮುಂದಿನ ಕೆಲವೇ ವಾರಗಳಲ್ಲಿ ಲಸಿಕೆ ಲಭ್ಯವಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ. ವರ್ಚುವಲ್ ವೇದಿಕೆ ಮುಖಾಂತರ ಸರ್ವಪಕ್ಷಗಳ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಕೊರೊನಾ [more]
Seen By: 48 ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿರುವುದು ಹೆಮ್ಮೆಯ ವಿಷಯ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ. ಬಿಹಾರದ ಜನತೆಗೆ [more]
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅಭಿಮತ – ಕಿಕ್ಕರ್ ಮಲಹೊರುವ ಪದ್ಧತಿ ತಡೆಗೆ ತಂತ್ರಜ್ಞಾನ ಬಳಸಿ
January 16, 2021
Varta Mitra News - SP
ಬೆಂಗಳೂರು, ರಾಜ್ಯ, ರಾಜಕೀಯ, ಪ್ರಧಾನಿ ಮೋದಿ
Comments Off on ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅಭಿಮತ – ಕಿಕ್ಕರ್ ಮಲಹೊರುವ ಪದ್ಧತಿ ತಡೆಗೆ ತಂತ್ರಜ್ಞಾನ ಬಳಸಿ
Seen By: 72 ಬೆಂಗಳೂರು: ಮಲಹೊರುವ ಪದ್ಧತಿಗೆ ಕಡಿವಾಣ ಹಾಕಲು ತಂತ್ರಜ್ಞಾನ ಬಳಸಿಕೊಳ್ಳಲು ಸರ್ಕಾರ ಮುಂದಾಗಬೇಕಿದೆ ಎಂದು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ [more]