ರಾಜ್ಯ

ರಾಜಕಾರಣದಲ್ಲಿನ ಅಪರಾಧಿಕರಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ವಿಭಾಗೀಯ ಪೀಠಗಳು ಇಂದು ನೀಡಿರುವ ಎರಡು ಮಹತ್ವದ ಆದೇಶಗಳು ದೇಶಾದ್ಯಂತ ಸಂಚಲನಕ್ಕೆ ಕಾರಣವಾಗಿವೆ.

ನವದೆಹಲಿ, ಆ.10- ರಾಜಕಾರಣದಲ್ಲಿನ ಅಪರಾಧಿಕರಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ವಿಭಾಗೀಯ ಪೀಠಗಳು ಇಂದು ನೀಡಿರುವ ಎರಡು ಮಹತ್ವದ ಆದೇಶಗಳು ದೇಶಾದ್ಯಂತ ಸಂಚಲನಕ್ಕೆ ಕಾರಣವಾಗಿವೆ. ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್, [more]

ರಾಜ್ಯ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಅರಸೀಕೆರೆ, ಆ.10- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಡೆ ಸಾರ್ವಜನಿಕ ಜೀವನದಲ್ಲಿ ಆದರ್ಶ ಆಗಿದೆ ಇದಕ್ಕೆ [more]

ರಾಜ್ಯ

ರೈತರು ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ರಸ್ತೆಗೆ ಚೆಲ್ಲುತ್ತಿದ್ದಾರೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.10- ರೈತರು ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ರಸ್ತೆಗೆ ಚೆಲ್ಲುತ್ತಿದ್ದಾರೆ. ಬಿಜೆಪಿ ಸರ್ಕಾರ ಪರಿಹಾರ ನೀಡದೆ ಅವರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು [more]

ರಾಜ್ಯ

ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದ ರಾಜ್ಯಕ್ಕೆ ವಲಸೆ ಬರುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ

ಬೆಂಗಳೂರು,ಆ.10- ನೆರೆಯ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದ ರಾಜ್ಯಕ್ಕೆ ವಲಸೆ ಬರುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. [more]

ರಾಜ್ಯ

ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡು ದೆಹಲಿಗೆ ತೆರಳಿರುವ ಅತೃಪ್ತ ಶಾಸಕರು ಸದ್ಯದಲ್ಲೇ ಮತ್ತೊಂದು ಸುತ್ತಿನ ಸಭೆ

ಬೆಂಗಳೂರ,ಆ.10-ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡು ದೆಹಲಿಗೆ ತೆರಳಿರುವ ಅತೃಪ್ತ ಶಾಸಕರು ಸದ್ಯದಲ್ಲೇ ಮತ್ತೊಂದು ಸುತ್ತಿನ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ. ಸದ್ಯ ನವದೆಹಲಿಯಲ್ಲಿ ಮಾಜಿ ಸಚಿವರಾದ [more]

ರಾಜ್ಯ

ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದು ಸನ್ಮಾನ ಸ್ವೀಕರಿಸಲು ಅಲ್ಲ: ಕುಮಾರಸ್ವಾಮಿ

ಬೆಂಗಳೂರು, ಆ.9-ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದು ಸನ್ಮಾನ ಸ್ವೀಕರಿಸಲು ಅಲ್ಲ. ಸೇವೆ ಮಾಡಲು ಎಂಬುದು ಈ ಮಂತ್ರಿಕೂಟಕ್ಕೆ ಅರಿವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. [more]

ರಾಜ್ಯ

ಕರ್ನಾಟಕದಲ್ಲಿ ರೂಪಾಂತರಿ ವೈರಸ್‍ನಿಂದ 20 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಬಹುದೆಂದು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ

ಬೆಂಗಳೂರು,ಆ.9- ಕರ್ನಾಟಕದಲ್ಲಿ ರೂಪಾಂತರಿ ವೈರಸ್‍ನಿಂದ 20 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಬಹುದೆಂದು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದ ಪ್ರಸ್ತುತ ಕೋವಿಡ್ ಪರಿಸ್ಥಿತಿಯನ್ನು [more]

ರಾಜ್ಯ

ಇ-ವಿಧಾನ ಯೋಜನೆ ಜಾರಿಗೆ ತರುವಲ್ಲಿ ಸರ್ಕಾರ ವಿಫಲವಾಗಿದೆ: ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿ

ಬೆಂಗಳೂರು,ಆ.9 – ರಾಜ್ಯ ವಿಧಾನಮಂಡಲವನ್ನು ಕಾಗದ ರಹಿತಗೊಳಿಸುವ ಇ-ವಿಧಾನ ಯೋಜನೆ ಜಾರಿಗೆ ತರುವಲ್ಲಿ ಸರ್ಕಾರ ಬಹುತೇಕ ವಿಫಲವಾಗಿದೆ. ಇತ್ತೀಚೆಗೆ ಇ-ವಿಧಾನ ಕಾರ್ಯರೂಪಕ್ಕೆ ಬರದಿರುವ ಬಗ್ಗೆ ಸ್ಪೀಕರ್ ವಿಶ್ವೇಶ್ವರ [more]

ರಾಜ್ಯ

ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕು ಏರಿಕೆ ಕಂಡು ಬರುತ್ತಿರುವ ಬೆನ್ನಲ್ಲೇ ಲಸಿಕಾ ಅಭಾವ ತಲೆದೋರಿದೆ

ಬೆಂಗಳೂರು,ಆ.9- ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕು ಏರಿಕೆ ಕಂಡು ಬರುತ್ತಿರುವ ಬೆನ್ನಲ್ಲೇ ಲಸಿಕಾ ಅಭಾವ ತಲೆದೋರಿದೆ. ಲಸಿಕಾ ಕೇಂದ್ರಗಳ ಬಳಿ ಜನ ಲಸಿಕೆ ಪಡೆಯಲು ಕಾದು [more]

ರಾಜ್ಯ

ಮಹಾತ್ಮ ಗಾಂಧಿಯವರು ಆರಂಭಿಸಿದ ಕ್ವಿಟ್ ಇಂಡಿಯಾ ಮಾದರಿಯಲ್ಲಿಯೇ ನಾವು ಕ್ವಿಟ್ ಕೊರೊನಾ ಆಂದೋಲನಕ್ಕೆ ಚಾಲನೆ ನೀಡಬೇಕು: ಗೌರವ್ ಗುಪ್ತ

ಬೆಂಗಳೂರು, ಆ.9- ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಆರಂಭಿಸಿದ ಕ್ವಿಟ್ ಇಂಡಿಯಾ ಮಾದರಿಯಲ್ಲಿಯೇ ನಾವು ಕ್ವಿಟ್ ಕೊರೊನಾ ಆಂದೋಲನಕ್ಕೆ ಚಾಲನೆ ನೀಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ [more]

ರಾಜ್ಯ

ಮೊದಲು ನಮಗೆ ಶಕ್ತಿ ಇರಲಿಲ್ಲ. ಆದರೆ, ಈಗ ಗ್ರಾಪಂ ಮಟ್ಟದಿಂದ ಪ್ರಧಾನಿಯವರೆಗೂ ಬಿಜೆಪಿ ಇದೆ, ನಮ್ಮ ಮೈ ಮುಟ್ಟಿದರೆ ಬಿಡುವುದಿಲ್ಲ. ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ,ಆ.9- ಮೊದಲು ನಮಗೆ ಶಕ್ತಿ ಇರಲಿಲ್ಲ. ಆದರೆ, ಈಗ ಗ್ರಾಪಂ ಮಟ್ಟದಿಂದ ಪ್ರಧಾನಿಯವರೆಗೂ ಬಿಜೆಪಿ ಇದೆ. ಈಗಲೂ ನಮ್ಮ ಮೈ ಮುಟ್ಟಿದರೆ ಬಿಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ [more]

ರಾಜ್ಯ

ರಾಜಕೀಯ ಏಳಿಗೆ ಸಹಿಸಲಾಗದೆ ನಾನು ಈ ಹಿಂದೆ ಇದ್ದ ಪಕ್ಷದವರೆ ನನ್ನ ವಿರುದ್ಧ ದೂರು ಕೊಟ್ಟು ಜಾರಿ ನಿರ್ದೇಶನಾಲಯದಿಂದ ದಾಳಿ ಮಾಡಿಸಿದ್ದಾರೆ: ಜಮೀರ್ ಅಹಮದ್ ಖಾನ್

ಬೆಂಗಳೂರು, ಆ.9- ತಮ್ಮ ರಾಜಕೀಯ ಏಳಿಗೆ ಸಹಿಸಲಾಗದೆ ನಾನು ಈ ಹಿಂದೆ ಇದ್ದ ಪಕ್ಷದವರೆ ನನ್ನ ವಿರುದ್ಧ ದೂರು ಕೊಟ್ಟು ಜಾರಿ ನಿರ್ದೇಶನಾಲಯದಿಂದ ದಾಳಿ ಮಾಡಿಸಿದ್ದಾರೆ ಎಂದು [more]

ರಾಜ್ಯ

ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಅಸಮತೋಲನ, ಮೇಲ್ವರ್ಗಕ್ಕೆ ಮಣೆ ಹಾಕಲಾಗಿದೆ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು,ಆ.6- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಅಸಮತೋಲನದಿಂದ ಕೂಡಿದ್ದು, ಮೇಲ್ವರ್ಗಕ್ಕೆ ಮಣೆ ಹಾಕಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆರೋಪಿಸಿದರು. ಶೇ.60ರಷ್ಟು ಜನಸಂಖ್ಯೆ ಹೊಂದಿರುವ [more]

ರಾಜ್ಯ

ಬೆಂಗಳೂರಿನಲ್ಲಿ ಕಳೆದ ಮೂರು ವಾರಗಳಿಂದ ಕೊರೊನಾ ಏರಿಕೆಯಾಗುತ್ತಿದ್ದು, ಮೂರನೆ ಅಲೆ ಆತಂಕ ಎದುರಾಗಿದೆ

ಬೆಂಗಳೂರು, ಆ.6- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ವಾರಗಳಿಂದ ಕೊರೊನಾ ಏರಿಕೆಯಾಗುತ್ತಿದ್ದು, ಮೂರನೆ ಅಲೆ ಆತಂಕ ಎದುರಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ 78ಕ್ಕೂ ಅಧಿಕ ಅಪಾರ್ಟ್‍ಮೆಂಟ್‍ಗಳನ್ನು [more]

ರಾಜ್ಯ

ಕೊರೊನಾ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ!

ಬೆಂಗಳೂರು, ಆ.6- ಕೊರೊನಾ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕಪ್ರ್ಯೂ ಜಾರಿ ಮಾಡಲಾಗಿದ್ದು, ರಾತ್ರಿ ನಿಷೇಧಾಜ್ಞೆಯನ್ನು ಕಠಿಣಗೊಳಿಸಲು ನಿರ್ಧರಿಸಲಾಗಿದೆ. [more]

ರಾಜ್ಯ

ಬೊಮ್ಮಾಯಿ ಅವರ ಸರ್ಕಾರ, ದವಳಗಿರಿ ಸರ್ಕಾರ, ಕರ್ನಾಟಕದ ಮಟ್ಟಿಗೆ ಯಡಿಯೂರಪ್ಪ ಅವರೆ ಹೈಕಮಾಂಡ್ : ಕಾಂಗ್ರೆಸ್

ಬೆಂಗಳೂರು, ಅ.5- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯ ಹೆಸರಿರುವ ದವಳಗಿರಿ ಸರ್ಕಾರ ಎಂದು ಕರೆದಿರುವ ಕಾಂಗ್ರೆಸ್, ಕರ್ನಾಟಕದ ಮಟ್ಟಿಗೆ [more]

ರಾಜ್ಯ

ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರಬೇಕೆಂಬ ಬಿ. ವೈ. ವಿಜಯೇಂದ್ರ ಅವರ ಆಸೆ ಈಡೇರಲಿಲ್ಲ!

ಬೆಂಗಳೂರು,ಆ.5- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರಬೇಕೆಂಬ ಬಿ. ವೈ. ವಿಜಯೇಂದ್ರ ಅವರ ಆಸೆ ಈಡೇರಲಿಲ್ಲ. ಯಡಿಯೂರಪ್ಪ ಪ್ರಸ್ತಾಪಕ್ಕೆ ಅಷ್ಟಾಗಿ ಮನ್ನಣೆ ನೀಡದ ಹೈಕಮಾಂಡ್, ವಿಜಯೇಂದ್ರ [more]

ರಾಜ್ಯ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಇದೀಗ ನೂತನ ಸಚಿವರಿಗೆ ಖಾತೆ ಹಂಚುವುದೇ ದೊಡ್ಡ ಸವಾಲು!

ಬೆಂಗಳೂರು,ಆ.5- ಸಾಕಷ್ಟು ಸರ್ಕಸ್ ನಡೆಸಿ ಅಳೆದು ತೂಗಿ ಸಚಿವ ಸಂಪುಟ ರಚನೆ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಇದೀಗ ನೂತನ ಸಚಿವರಿಗೆ ಖಾತೆ ಹಂಚುವುದೇ ದೊಡ್ಡ [more]

ರಾಷ್ಟ್ರೀಯ

ದೇಶದಲ್ಲಿ ಸಿಂಹಗಳ ಸಂತತಿ ಹೆಚ್ಚಾಗುತ್ತಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ,ಆ.10-ಕಳೆದ ಕೆಲ ವರ್ಷಗಳಿಂದ ದೇಶದಲ್ಲಿ ಸಿಂಹಗಳ ಸಂತತಿ ಹೆಚ್ಚಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಿಂಹಗಳ ಸಂತತಿ ಹೆಚ್ಚಾಗಲು ಕಾರಣಕರ್ತರಾದ ದೇಶದ [more]

ಮತ್ತಷ್ಟು

ಕೊರೊನಾ ಮೂರನೆ ಅಲೆ ನಿಯಂತ್ರಿಸಲು ವೈದ್ಯರ ನಡೆ ಸೋಂಕಿತರ ಮನೆ ಕಡೆಗೆ ಎಂಬ ವಿನೂತನ ಕ್ರಮ: ಸಚಿವ ಆರ್.ಅಶೋಕ್

ಬೆಂಗಳೂರು,ಆ.9-ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಮೂರನೆ ಅಲೆ ನಿಯಂತ್ರಿಸಲು ವೈದ್ಯರ ನಡೆ ಸೋಂಕಿತರ ಮನೆ ಕಡೆಗೆ ಎಂಬ ವಿನೂತನ ಕ್ರಮ ಕೈಗೊಂಡು ಸೋಂಕು ನಿಯಂತ್ರಣಕ್ಕೆ ಪಣ ತೊಡಲಾಗಿದೆ ಎಂದು [more]

ರಾಜ್ಯ

ಬ್ರಿಟಿಷರು ಭಾರತಕ್ಕೆ ಬಂದು ದೇಶದ ಸಂಪತ್ತನ್ನು ಲೂಟಿ ಮಾಡಿದ್ದರು, ಈಗ ಬಿಜೆಪಿ ಅಧಿಕಾರದಲ್ಲಿ ಸಂಪತ್ತು ಲೂಟಿಯಾಗುವ ಜೊತೆಗೆ ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ: ಸಿದ್ದರಾಮಯ್ಯ

ಬೆಂಗಳೂರು, ಆ.9- ಸ್ವತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಭಾರತಕ್ಕೆ ಬಂದು ದೇಶದ ಸಂಪತ್ತನ್ನು ಲೂಟಿ ಮಾಡಿದ್ದರು. ಈಗ ಬಿಜೆಪಿ ಅಧಿಕಾರವಧಿಯಲ್ಲಿ ಸಂಪತ್ತು ಲೂಟಿಯಾಗುವ ಜೊತೆಗೆ ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ [more]

ರಾಜ್ಯ

ಕೊರೊನಾ ಸೋಂಕಿನ ಹಾವಳಿ ಮಧ್ಯೆಯೇ ಡೆಂಘೀ, ಚಿಕೂನ್‍ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಸದ್ದು ಮಾಡಲು ಶುರು ಮಾಡಿವೆ

ಬೆಂಗಳೂರು,ಆ.6- ಕೊರೊನಾ ಸೋಂಕಿನ ಹಾವಳಿ ಮಧ್ಯೆಯೇ ಡೆಂಘೀ, ಚಿಕೂನ್‍ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಸದ್ದು ಮಾಡಲು ಶುರು ಮಾಡಿವೆ. ಸತತ ಹಲವು ದಿನಗಳಿಂದ ಮೊಡ ಮುಸುಕಿದ ವಾತವರಣದ ನಡುವೆಯೂ [more]

ರಾಜ್ಯ

ಸಚಿವ ಸ್ಥಾನ ಸಿಗದೆ ಅಸಮಾಧಾನ ತಣಿಯದೆ ಹೊಗೆಯಾಡುತ್ತಿರುವ ಬಿಜೆಪಿ ಸರ್ಕಾರ: ಸಚಿವರಾಗಿರುವವರದು ಖಾತೆ ಖ್ಯಾತೆ

ಬೆಂಗಳೂರು,ಆ.6- ಸಚಿವ ಸ್ಥಾನ ಸಿಗದೆ ಅಸಮಾಧಾನ ತಣಿಯದೆ ಹೊಗೆಯಾಡುತ್ತಿರುವ ನಡುವೆ, ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವವರದು ಖಾತೆ ಖ್ಯಾತೆ ಆರಂಭವಾಗಿದೆ. ಕೆಲ ಸಚಿವರು ಇಂತಹುದೇ ಖಾತೆ ಬೇಕು ಎಂದು [more]

ಆರೋಗ್ಯ

ನಿಮ್ಮ ಮಗುವಿನ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಪೌಷ್ಟಿಕ ಆಹಾರಗಳು

ಪಾಲನೆ/ ಪೇರೆಂಟಿಂಗ್ ಒಂದು ಸವಾಲಿನ ಪ್ರಕ್ರಿಯೆ. ನಿಮ್ಮ ಮಕ್ಕಳು ಚೆನ್ನಾಗಿ ತಿನ್ನುತ್ತಾರೆ ಎಂದು ಖಚಿತಪಡಿಸಿಕೊಳ್ಳುವುದು ಪೋಷಕರು ಪ್ರತಿದಿನ ಎದುರಿಸುತ್ತಿರುವ ತೊಂದರೆಗಳಲ್ಲಿ ಒಂದಾಗಿದೆ. ಮಕ್ಕಳಲ್ಲಿ COVID-19 ಪ್ರಕರಣಗಳ ಹೆಚ್ಚಳ [more]

ರಾಜ್ಯ

ಮೇಕೆದಾಟು ಕಾಮಗಾರಿಯನ್ನು ಶೀಘ್ರ ಆರಂಭಿಸಿ, ಒಂದು ವರ್ಷದೊಳಗೆ ಪೂರ್ಣಗೊಳಿ: ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರ ಉಪವಾಸ ಸತ್ಯಾಗ್ರಹ

ಬೆಂಗಳೂರು, ಆ.5- ಮೇಕೆದಾಟು ಕಾಮಗಾರಿಯನ್ನು ಶೀಘ್ರ ಆರಂಭಿಸಿ, ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ [more]